ಚಿತ್ರರಂಗ ಒಂದು ರೇಸ್ ಇದ್ದಂತೆ. ಇಲ್ಲಿ ಆಮೆಯಂತೆ ನಿಧಾನಗತಿಯಲ್ಲಿ ಯೋಚಿಸಿ ಮುಂದಡಿ ಇಡಬೇಕು. ಗಾಂಧಿನಗರಕ್ಕೆ ಕಾಲಿಡುತ್ತಿರುವ ಹೊಸ ತಂತ್ರಜ್ಞರು ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ನವೀನ್ ರೆಡ್ಡಿ ಅಕಿರ ಚಿತ್ರ ನಿರ್ದೇಶಿಸಿದ್ದರು. ಈ ಚಿತ್ರ ತಾಂತ್ರಿಕತೆಯ ದೃಷ್ಟಿಯಿಂದ ಪ್ರಶಂಸೆ ಗಳಿಸಿತ್ತು. ಹೀಗಾಗಿ ಹೊಸಬರ ತಂಡವನ್ನು ಸೇರಿಕೊಂಡಿರುವುದಾಗಿ ಮಾನ್ವಿತಾ ಹೇಳಿದ್ದಾರೆ.