ಸದ್ಯಕ್ಕೆ ಸಿನೆಮಾ ಚಿತ್ರೀಕರಣ ನಂತರದ ಕೆಲಸಗಳಲ್ಲಿ ನಿರತವಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಸಯ್ಯದ್ ಸಲಾಂ, ಯೋಗರಾಜ್ ಭಟ್ ಮತ್ತು ಗಣೇಶ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರದಲ್ಲಿ ಅಪೂರ್ವ, ಆಶಿಕಾ ರಂಗನಾಥನ್, ನಿಕಿತಾ ನಾರಾಯಣ್ ಮತ್ತು ಅಮೂಲ್ಯ ನಾಯಕನಟಿಯರು. ಸುಜ್ಞಾನ್ ಸಿನೆಮ್ಯಾಟೋಗ್ರಾಫರ್.