ಇಲ್ಲಿ ಯಾರು ರಾಜರಲ್ಲ, ನಾವು ಅವರಂತೆ ರಾಜರಲ್ಲ, ಆದರು ಹೊಸ ಕ್ರಾಂತಿ ತರೋಣ, ಹೋರಾಡುವುದಾದರೇ ನಾನೊಬ್ಬ ಸೈನಿಕ. ನಾನು ನಿರ್ಧರಿಸಿದರೇ ನಾನೇ ಮುಖ್ಯಮಂತ್ರಿ, ತಲೆ ಬಾಗಿದ ತಕ್ಷಣ ನಾನೇನು ಗುಲಾಮನೇ? ಕಿರೀಟವಿಲ್ಲದಿದ್ದರೂ ನಾನೇನು ಎಲ್ಲಾ ಕಳೆದು ಕೊಂಡವನೇ ದಾರಿ ಹುಡುಕುವವನಿಗೆ ದಾರಿ ಕಾಣುವುದಿಲ್ಲ, ನನ್ನ ಜೊತೆ ಬನ್ನಿ ಸ್ನೇಹಿತರೇ, ಮತಾಂಧತೆ ಮೂಢ ನಂಬಿಕೆ ಪ್ರಯತ್ನಗಳನ್ನು ತಡೆಯೋಣ ಎಂದು ಮಂಗಳವಾರ ರಾತ್ರಿ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.