ಮೆಗಾ ಪ್ರಾಜೆಕ್ಟ್ ಆಗಿರುವ ಕುರುಕ್ಷೇತ್ರವನ್ನು ತ್ರಿಡಿ ಎಫೆಕ್ಟ್ ನಲ್ಲಿ ನಿರ್ದೇಶಕ ನಾಗಣ್ಣ ತಯಾರಿಸುತ್ತಿದ್ದಾರೆ. ಅಂಬರೀಷ್, ರವಿಚಂದ್ರನ್, ಸ್ನೇಹ, ಹರಿಪ್ರಿಯಾಸ ರೆಜಿನಾ ಕಾಸ್ಸಂದ್ರ, ಶಶಿಕುಮಾರ್, ಲಕ್ಷ್ಮಿ, ಸಾಯಿ ಕುಮಾರ್, ದ್ಯಾನಿಶ್ ಅಖ್ತರ್ ಸೈಫಿ ಸೇರಿದಂತೆ ಹಲವು ಪಾತ್ರದಾರಿಗಳ ಆಯ್ಕೆ ಈಗಾಗಲೇ ಅಂತಿಮವಾಗಿದೆ.