ಸಿನೆಮಾ ಶೀರ್ಷಿಕೆಗಾಗಿ ಮಂಥನ ಜಾರಿಯಲ್ಲಿದ್ದು, ಚಿತ್ರೀಕರಣ ಏಪ್ರಿಲ್ ನಿಂದ ಪ್ರಾರಂಭವಾಗಲಿದೆಯಂತೆ. ಸುಧೀರ್ ಮತ್ತು ಸನತ್ ಈ ಸಿನೆಮಾ ನಿರ್ಮಿಸುತ್ತಿದ್ದು ಯೋಗರಾಜ್ ಭಟ್ ಬ್ಯಾನರ್ ಅಡಿ ಈ ಸಿನೆಮಾ ಮೂಡಿಬರಲಿದೆ. ಅನೂಪ್ ಸೀಳಿನ್ ಸಂಗೀತ, ಸುಜ್ಞಾನ್ ಸಿನೆಮ್ಯಾಟೋಗ್ರಫಿ ಮತ್ತು ಸುರೇಶ ಅರಸ್ ಅವರ ಸಂಕಲನ ಚಿತ್ರಕ್ಕಿದೆ.