ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಪ್ರತಿಕ್ರಿಯೆ ನೀಡಿದ್ದು, ದೊಡ್ಡ ಬ್ಯಾನರ್ ಗಳ ಚಿತ್ರ ಬಂದಾಗ ಪ್ರೇಕ್ಷಕರು ದೊಡ್ಡ ಮೊತ್ತ ಹಣವನ್ನು ಕೊಟ್ಟು ಸಿನಿಮಾ ನೋಡುವಂತರ ಪರಿಸ್ಥಿತಿ ಎದುರಾಗುತ್ತಿತ್ತು. ಸರ್ಕಾರ ಉತ್ತಮವಾದ ನಿರ್ಧಾರವನ್ನು ಕೈಗೊಂಡಿದೆ. ಆದರೆ, ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಸ್ಕ್ರೀನ್ ನಡುವೆ ವ್ಯತ್ಯಾಸಗಳಿದ್ದು, ಎರಡರಲ್ಲೂ ಟಿಕೆಟ್ ಕಡಿತಗೊಳಿಸಬೇಕೆಂದು ತಿಳಿಸಿದ್ದಾರೆ.