"ನಾನು ನಟನಾಗಿ ಸಿನೆಮಾ ವಿಷಯ ಮತ್ತು ಪಾತ್ರದ ಧನಾತ್ಮಕತೆ ಬಗ್ಗೆ ಹೆಚ್ಚ್ಗೂ ಚಿಂತಿಸುತ್ತೇನೆ. ಕುಮಾರಸ್ವಾಮಿ ಆಡಳಿತದ ೨೦ ತಿಂಗಳಲ್ಲಿ ನಡೆದ ಒಳ್ಳೆಯ ಕೆಲಸದ ಬಗ್ಗೆ ತಿಳಿದಾಗ ನನಗೆ ಅಂತಹ ಭಾವನೆ ಮೂಡಿತು. ಆ ಪಾತ್ರವನ್ನು ಪೋಷಿಸಲು ನನಗೆ ಕರೆ ಬಂದಾಗ, ಆ ಸಿನೆಮಾದ ಭಾಗವಾಗಬೇಕು ಎಂದು ನಿಶ್ಚಯಿಸಿದೆ. ಈ ಸಿನೆಮಾದಲ್ಲಿ ಹಲವು ಸೃಜನಶೀಲ ಮತ್ತು ಕಮರ್ಷಿಯಲ್ ಅಂಶಗಳು ಇರಲಿವೆ" ಎನ್ನುತ್ತಾರೆ ನಟ.