ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಮೂಲ್ಯ ಜಗದೀಶ್

ಆದಿಚುಂಚನಗಿರಿಯ ಕಾಲಭೈರವೇಶ್ವರ ಸನ್ನಿಧಿಯಲ್ಲಿ ಸ್ಯಾಂಡಲ್ವುಡ್ ನಟಿ ಅಮೂಲ್ಯ ಹಾಗೂ ಜಗದೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ...
ಅಮೂಲ್ಯ-ಜಗದೀಶ್
ಅಮೂಲ್ಯ-ಜಗದೀಶ್
ಮಂಡ್ಯ: ಆದಿಚುಂಚನಗಿರಿಯ ಕಾಲಭೈರವೇಶ್ವರ ಸನ್ನಿಧಿಯಲ್ಲಿ ಸ್ಯಾಂಡಲ್ವುಡ್ ನಟಿ ಅಮೂಲ್ಯ ಹಾಗೂ ಜಗದೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಒಕ್ಕಲಿಗ ಸಂಪ್ರದಾಯದಂತೆ ಸರಳ ಸಮಾರಂಭದಲ್ಲಿ ಅಮೂಲ್ಯ ಮತ್ತು ಜಗದೀಶ್ ವಿವಾಹ ಸಂಬಂಧ ಶಾಸ್ತ್ರೋಕ್ತ ಕೈಂಕರ್ಯಗಳು ನಡೆದವು. ಅಭಿಜಿತ್ ಲಗ್ನದಲ್ಲಿ ಜಗದೀಶ್ ಅಮೂಲ್ಯಗೆ ತಾಳಿ ಕಟ್ಟಿ ಸಪ್ತಪದಿ ತುಳಿದರು. 
ವಿವಾಹ ಸಮಾರಂಭದಲ್ಲಿ ಅಮೂಲ್ಯ ಮತ್ತು ಜಗದೀಶ್ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಯಾಂಡಲ್ವುಡ್ ಗಣ್ಯರು ಭಾಗಿಯಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com