ಪರಿಸರ ಸ್ನೇಹಿ ದೀಪಾವಳಿಯನ್ನಾಚರಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ನಟರಾಜ್, ಧರ್ಮಣ್ಣ, ಖಳನಾಯಕನಾಗಿ ಬೆಳಕಿಗೆ ಬರುತ್ತಿರುವ ಚೇತನ್ ಹಾಗೂ ಜೇನುಗೂಡು ಯುವಕಸಂಘದ ಯುವಕರು ಕಡೂರಿನಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ದೀಪಾವಳಿಯಂದು ಪರಿಸರದಲ್ಲಿ ಗಿಡನೆಡುವ ಮೂಲಕ ಸಾಕಾರಗೊಳಿಸಿದ್ದಾರೆ.