ಉತ್ತಮ ಕಥೆಯೊಂದಿಗೆ ಬನ್ನಿ ಎಂದು ಧ್ರುವ ರಾಘವೇಂದ್ರಗೆ ಹೇಳಿದ್ದಾರೆ, ಅದು ಒಳ್ಳೆಯ ಲವ್ ಸ್ಟೋರಿ ಆಗಿರಬೇಕೆಂದು ಧ್ರುವ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ. ಈಗಾಗಲೇ ಕಥೆ ಅಂತಿಮ ರೂಪ ತಲುಪಿದ್ದು, ಧ್ರುವ ಸರ್ಜಾ ಗೆ ಕಥೆ ಹೇಳಬೇಕಿದೆ. ಎಲ್ಲವೂ ಅಂದುಕೊಂಡಂತೆ ಆದರೇ ರಾಘವೇಂದ್ರ ಕನ್ನಡದಲ್ಲಿ ಎರಡನೇ ಸಿನಿಮಾ ಮಾಡಲಿದ್ದಾರೆ.