ಇಂದಿನ ಜೀವನದಲ್ಲಿ ಪ್ರತಿಯೊಬ್ಬರೂ ತಮ್ಮ ತಾಯ್ನಾಡು ಮತ್ತು ಮಾತೃಭಾಷೆಯನ್ನು ಪ್ರೀತಿಸುತ್ತಾರೆ. ಯುವ ಜನಾಂಗದ ಈ ನಡೆಯನ್ನು ನಾನು ಇಷ್ಟಪಡುತ್ತೇನೆ. ಆದರೆ ಯುವಜನರು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಿಂದ ವಿಮುಖರಾಗುತ್ತಿದ್ದಾರೆ. ನೀವು ಸಂತೋಷಯುತ ಜೀವನ ನಡೆಸಬೇಕೆಂದರೆ ನಿಮ್ಮ ಹುಟ್ಟೂರನ್ನು,ಹಿನ್ನೆಲೆಯನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.