ಇನ್ನೂ ಈ ಸಂಬಂಧ ಸಿಟಿ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಮನೋರಂಜನ್, ಪ್ರದೀಪ್ ಉತ್ತಮ ಕಥೆಯೊಂದಿಗೆ ಬಂದಿದ್ದಾರೆ, ಆದರೆ ಅದು ಶೀಘ್ರವೇ ಸೆಟ್ಟೇರಲು ಸಾಧ್ಯವಿಲ್ಲ, ಏಕೆಂದರೆ ಸಿನಿಮಾಗೆ 15 ಕೋಟಿ ರು ಬಂಡವಾಳ ಬೇಕು, ಹೀಗಾಗಿ ಅವರು ನಿರ್ಮಾಪಕರಿಗಾಗಿ ಹುಡುಕಾಟ ನಡೆಸಲಾಗಿದೆ. ಅದಕ್ಕಿಂತ ಹೆಚ್ಚಾಗಿ ನನ್ನ ತಂದೆ ಇನ್ನೂ ಕಥೆ ಕೇಳಿಲ್ಲ, ಅದೆಲ್ಲಾ ಮುಗಿದ ನಂತರ ಈ ಪ್ರಾಜೆಕ್ಟ್ ಗೆ ಸಹಿ ಮಾಡಲು ಸಮಯವಕಾಶ ಕೇಳಿದ್ದೇನೆ ಎಂದು ಹೇಳಿದ್ದಾರೆ.