ಸುಪ್ರೀಂಕೋರ್ಟ್ ನೇಮಿಸಿರುವ ಆಡಳಿತ ಮಂಡಳಿಯ ಸದಸ್ಯರು ವಿಶೇಷ ಸಭೆ ನಡೆಸಿ ಯೇಸುದಾಸ್ ಅವರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ಕುರಿತು ಚರ್ಚಿಸಿದರು. ಹಿಂದುತ್ವದ ಬಗ್ಗೆ ನಂಬಿಕೆ ಹೊಂದಿರುವ ಯಾರು ಬೇಕಾರದೂ ದೇವಸ್ಥಾನಕ್ಕೆ ಭೇಟಿ ನೀಡಬಹುದು. ಇದಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.