ಮಾಧವನ್ ಮತ್ತು ವಿಜಯ್ ಸೇತುಪತಿಯ ನಡುವಿನ ಹೋರಾಟ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಇದರಿಂದಾಗಿಯೇ ಚಿತ್ರ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ಈ ಚಿತ್ರವನ್ನು ಕನ್ನಡ, ಹಿಂದಿ, ತೆಲುಗಿನಲ್ಲಿ ರಿಮೇಕ್ ಮಾಡಲು ಸಿಆರ್ ಮನೋಹರ್ ಮುಂದಾಗಿದ್ದು ಚಿತ್ರದ ರಿಮೇಕ್ ಹಕ್ಕು ಪಡೆಯುವ ಕುರಿತು ಮೂಲ ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದಾರೆ.