ಒಂದು ಮೊಟ್ಟೆಯ ಕಥೆಯಲ್ಲಿನ ಪಾತ್ರಧಾರಿ ಜನಾರ್ಧನನ ಅಭಿನಯ ಹೇಮಂತ್ ಅವರಿಗೆ ಇಷ್ಟವಾಗಿದೆ. ಹೀಗಾಗಿ ನನ್ನ ಅಭಿನಯವನ್ನು ಗುರುತಿಸಿ ಈ ಚಿತ್ರಕ್ಕೆ ನನ್ನನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಚಿತ್ರ ಎಲ್ಲಾ ಕನ್ನಡ ಚಿತ್ರಗಳಂತಲ್ಲ. ಈ ಪಾತ್ರವು ಜೀವನ ಮತ್ತು ವ್ಯಾಪ್ತಿಯನ್ನು ಪರಿಶೋಧಿಸುತ್ತದೆ ನಾನು ಭಾವಿಸುತ್ತೇನೆ. ನನ್ನ ನಿರ್ಧಾರ ಸರಿ ಅಥವಾ ತಪ್ಪೇ ಆಗಿರಬಹುದು. ಆದರೆ ಒಂದು ಪ್ರಯತ್ನ ಮಾಡುವುದರಲ್ಲಿ ತಪ್ಪಿಲ್ಲ ಎಂದು ನಾನು ಕ್ಯಾಬ್ ಡ್ರೈವರ್ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ ಎಂದರು.