ಮಹಾತ್ಮ ಗಾಂಧೀಜಿಯವರು ದೇಶದ ಸ್ವಚ್ಛತೆಗಾಗಿ ಶ್ರಮಿಸಿದ್ದರು. ಈ ಬಾರಿ ನಡೆಯಲಿರುವ ಸ್ವಚ್ಛ ಭಾರತ್ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತಿದ್ದೇನೆ. ಕೆಲವೊಮ್ಮೆ ವೈಯಕ್ತಿಕವಾಗಿ ಈ ವಿಷಯದ ಬಗ್ಗೆ ಯೋಚಿಸುತ್ತೇನೆ. ದೇಶದ ನಾಗರಿಕನಾಗಿ ಇದು ನಮ್ಮ ಕರ್ತವ್ಯ ಮಾತ್ರ ಅಲ್ಲ ಇದು ಹವ್ಯಾಸ ಆಗಬೇಕೆಂದು ಅವರು ಹೇಳಿದ್ದಾರೆ.