ಅಲ್ಲದೆ ಪವನ್ ರನ್ನು ಅಣ್ಣಾ ಅಂತ ಕರೆದಿದ್ದಕ್ಕೆ ನನ್ನ ಚಪ್ಪಲಿ ತಗೊಂಡು ನಾನೇ ಹೊಡ್ಕೋಬೇಕು ಎಂದು ಹೇಳುತ್ತಾ ಶ್ರೀರೆಡ್ಡಿ ಸ್ವತಃ ತಮ್ಮ ಕಾಲಲ್ಲಿದ್ದ ಚಪ್ಪಲಿಯನ್ನು ತೆಗೆದುಕೊಂಡು ಕೆನ್ನೆಗೆ ಹೊಡೆದುಕೊಂಡರು. ಮೂರು ಜನ ಹೆಣ್ಣುಮಕ್ಕಳನ್ನು ಮದುವೆಯಾಗಿ ಮೋಸ ಮಾಡಿರುವ ಅವನಿಗೆ ಮಹಿಳೆಯರ ಮೇಲೆ ಒಂಚೂರು ಕರುಣೆ ಇಲ್ಲ. ಪವನ್ ರಿಂದಲೇ ಮಹಿಳಾ ಜಾತಿಗೆ ಅವಮಾನ ಎಂದು ಹೇಳಿದ್ದರು.