ಹನುಮಂತನ ವಿಗ್ರಹಕ್ಕೆ ಸ್ವತಃ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ: ವಿಡಿಯೋ ವೈರಲ್

ದೇವಾಲಯ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ವತಃ ಗಮನಹರಿಸುತ್ತಿರುವ ಅರ್ಜುನ್ ಸರ್ಜಾ, ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡುತ್ತಿರುವ ದೃಶ್ಯವನ್ನು ಸರ್ಜಾ ಪುತ್ರಿ ಐಶ್ವರ್ಯ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಅರ್ಜುನ್ ಸರ್ಜಾ
ಅರ್ಜುನ್ ಸರ್ಜಾ
Updated on
ಚೆನ್ನೈ:  ಹನುಮಂತನ ಭಕ್ತನಾಗಿರುವ ನಟ ಅರ್ಜುನ್ ಸರ್ಜಾ ಚೆನ್ನೈ ನಲ್ಲಿ ಹನುಮನ ದೇವಾಲಯವನ್ನು ನಿರ್ಮಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ.  ಹನುಮಂತನ ದೇವಾಲಯ ನಿರ್ಮಾಣ ಪ್ರಗತಿಯಲ್ಲಿದ್ದು, ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಇದೇ ವೇಳೆ ಅರ್ಜುನ್ ಸರ್ಜಾ ಅವರಲ್ಲಿದ್ದ ಮತ್ತೊಂದು ಕಲೆಯೂ ಬೆಳಕಿಗೆ ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com