ವಕೀಲೆ ಲೌಸಲ್. ರಮೇಶ್ ಈ ದೂರು ನಿಡಿದ್ದು "ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್ ಈ ರಿಯಾಲಿಟಿ ಶೋ ಅನ್ನು ತಮ್ಮ ರಾಜಕೀಯ ಬೆಳವಣಿಗೆಗೆ ಬಳಸಿಕೊಳ್ಳುತ್ತಿದ್ದಾರೆ.ಅವರು ರಿಯಾಲಿಟಿ ಶೋ ನಲ್ಲಿ ಜಯಲಲಿತಾ ವರನ್ನು"ಕೀಳಾಗಿ" ಚಿತ್ರಿಸಿದ್ದಾರೆ. ಕಮಲ್ ಹಾಗೂ ಈ ಕಾರ್ಯಕ್ರಮದ ನಿರ್ಮಾಪಕರು ಮಾಜಿ ಮುಖ್ಯಮಂತ್ರಿ "ಅಮ್ಮ" ನನ್ನು ಸರ್ವಾಧಿಕಾರಿ ಎನ್ನುವಂತೆ ತೋರಿಸಲು ಯತ್ನಿಸಿದ್ದಾರೆ.ಹೀಗಾಗಿ ಈ ಕಾರ್ಯಕ್ರಮವನ್ನು ನಿಷೇಧಿಸಬೇಕು" ಎಂದಿದ್ದಾರೆ.