ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಯಾವುದೇ ಪಾತ್ರದಲ್ಲಿ ನಟಿಸಲು ಹಿಂದೇಟು ಹಾಕುವುದಿಲ್ಲ, ಭೈರಾದೇವಿ ಸ್ಕ್ರಿಪ್ಟ್ ನೀಡಲು ಹಲವು ನಿರ್ದೇಶಕರಿಗೆ ಸವಾಲಾಗಿತ್ತು, ಆದರೆ ನವರಸನ್ ಎಂಬ ನಿರ್ದೇಶಕರು ಮಾತ್ರ ಯಾವುದೇ ಹಿಂಜರಿಕೆಯಿಲ್ಲದೇ ಮಹಿಳಾ ಪ್ರಧಾನ ಚಿತ್ರವಾದ ದಮಯಂತಿಯಲ್ಲಿ ನಟಿಸಲು ರಾಧಿಕಾ ಕುಮಾರ ಸ್ವಾಮಿ ಅವರಲ್ಲಿ ಆಸಕ್ತಿ ಮೂಡಿಸಿದ್ದಾರೆ.