ಸರಳವಾಗಿ ನೆರವೇರಿದ 'ಯುವರತ್ನ' ಮುಹೂರ್ತ

ಸಂತೋಷ್ ಆನಂದ್ ರಾಮ್ ನಿರ್ದೇಶನದ ಅಪ್ಪು ನಟನೆಯ ಯುವರತ್ನ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ...
ಯುವರತ್ನ ಸಿನಿಮಾ ಮುಹೂರ್ತ
ಯುವರತ್ನ ಸಿನಿಮಾ ಮುಹೂರ್ತ
ಬೆಂಗಳೂರು: ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಶೂಟಿಂಗ್ ಮುಗಿದಿದ್ದು, ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ, ಸಂತೋಷ್ ಆನಂದ್ ರಾಮ್ ನಿರ್ದೇಶನದ  ಅಪ್ಪು ನಟನೆಯ ಯುವರತ್ನ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ.
ಹೊಂಬಾಳೆ ಪ್ರೊಡಕ್ಷನ್​ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ಡಿಸೆಂಬರ್ 12 ರಂದು ಮುಹೂರ್ತ ನೆರವೇರಿದೆ.
ಈ ವೇಳೆ ಪುನೀತ್​ ರಾಜ್​ಕುಮಾರ್​ ಮತ್ತು ಡೈರೆಕ್ಟರ್​ ಆನಂದ್​ ರಾಮ್​ ಜೊತೆ ಕೆಲ ಕಲಾವಿದರು ಭಾಗಿಯಾಗಿದ್ದರು. 
ಇನ್ನು ಯುವರತ್ನನ ಪ್ರೀ ಪ್ರೊಡಕ್ಷನ್ ಕೆಲಸಗಳು ಈಗಾಗಲೇ ಶುರುವಾಗಿವೆ. ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ಬಾಕಿಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com