ಸರಳವಾಗಿ ನೆರವೇರಿದ 'ಯುವರತ್ನ' ಮುಹೂರ್ತ

ಸಂತೋಷ್ ಆನಂದ್ ರಾಮ್ ನಿರ್ದೇಶನದ ಅಪ್ಪು ನಟನೆಯ ಯುವರತ್ನ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ...
ಯುವರತ್ನ ಸಿನಿಮಾ ಮುಹೂರ್ತ
ಯುವರತ್ನ ಸಿನಿಮಾ ಮುಹೂರ್ತ
Updated on
ಬೆಂಗಳೂರು: ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಶೂಟಿಂಗ್ ಮುಗಿದಿದ್ದು, ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ, ಸಂತೋಷ್ ಆನಂದ್ ರಾಮ್ ನಿರ್ದೇಶನದ  ಅಪ್ಪು ನಟನೆಯ ಯುವರತ್ನ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ.
ಹೊಂಬಾಳೆ ಪ್ರೊಡಕ್ಷನ್​ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ಡಿಸೆಂಬರ್ 12 ರಂದು ಮುಹೂರ್ತ ನೆರವೇರಿದೆ.
ಈ ವೇಳೆ ಪುನೀತ್​ ರಾಜ್​ಕುಮಾರ್​ ಮತ್ತು ಡೈರೆಕ್ಟರ್​ ಆನಂದ್​ ರಾಮ್​ ಜೊತೆ ಕೆಲ ಕಲಾವಿದರು ಭಾಗಿಯಾಗಿದ್ದರು. 
ಇನ್ನು ಯುವರತ್ನನ ಪ್ರೀ ಪ್ರೊಡಕ್ಷನ್ ಕೆಲಸಗಳು ಈಗಾಗಲೇ ಶುರುವಾಗಿವೆ. ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ಬಾಕಿಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com