ಇದರಿಂದ ಪಾಠ ಕಲಿತಿರುವ ವಿಕ್ರಮ್, ಮುಂದಿನ ಸಿನಿಮಾದಲ್ಲಿ ನಟಿಸುವಾಗ ಕೇರ್ ಫುಲ್ ಆಗಿರಲು ನಿರ್ದರಿಸಿದ್ದಾರೆ. ಹಿಂದಿನ ಪ್ರಾಜೆಕ್ಟ್ ನಿಂದ ಸಮಯ ವ್ಯರ್ಥವಾಗಿದೆ, ಹೀಗಾಗಿ ನಾನು ವೃತ್ತಿಯಲ್ಲಿ ಹಿಂದುಳಿದಿದ್ದೇನೆ, ಏಕೆಂದರೇ ನನಗೆ ನನ್ನದೇ ಆದಂತ ದೃಷ್ಟಿಕೋನವಿದೆ, ನಾನು ನಿಧಾನವಾಗಿ ಹೆಜ್ಜೆ ಇಡುತ್ತೇನೆ, 'ನವೆಂಬರ್ ನಲ್ಲಿ' ಈ ಸಿನಿಮಾದಂತೆ ಅಗುವುದು ನನಗೆ ಇಷ್ಟವಿಲ್ಲ, ನಿರ್ದೇಶಕ ಮತ್ತು ನಿರ್ಮಾಪಕರ ಜಗಳ ನನ್ನ ಮೇಲೆ ಪರಿಣಾಮ ಬೀರಿದೆ ಎಂದು ವಿಕ್ರಮ್ ರವಿಚಂದ್ರನ್ ಹೇಳಿದ್ದಾರೆ.