ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕೆಲ ಸರ್ಕಾರಿ ಅಧಿಕಾರಿಗಳು ಆಗಮಿಸುತ್ತಿದ್ದು, ಈ ವಿಚಾರದ ಬಗ್ಗೆ ಮಾತನಾಡಲಿದ್ದಾರೆ. ಹೀಗಾಗಿ ಕಾಯುವಂತೆ ತಿಳಿಸಿದ್ದಾರೆ. ಕಾಯಲು ಸಾಧ್ಯವಾಗದಿದ್ದರೆ, ಕಚೇರಿ ಬೀಗದ ಕೀ ತೆಗೆದುಕೊಂಡು ಬಂದು ತೆಗೆಯುವಂತೆ ತಿಳಿಸಿದ್ದಾರೆ. ಇದನ್ನು ಕೇಳದ ವಿಶಾಲ್ ಅವರು ಬೀಗ ಒಡೆಯಲು ಯತ್ನಿಸಿದ್ದಾರೆ.