'ಬೆಟ್ಟದ ಹೂವು' ಚಿತ್ರದಲ್ಲಿ "ಬಿಸಿಲೇ ಇರಲಿ, ಮಳೆಯೇ ಬರಲಿ" ಹಾಡಿನಲ್ಲಿ ತಾನು ಹಣವನ್ನು ಸೇರಿಸಿ ರಾಮಾಯಣ ಪುಸ್ತಕ ತೆಗೆದುಕೊಳ್ಳುತ್ತೇನೆ ಎನ್ನುವ ಸಾಲೊಂದು ಇದ್ದು ಚಿತ್ರದ ಅಂತ್ಯದವರೆಗೂ ಆ ಬಾಲಕನಿಗೆ ಪುಸ್ತಕ ಖರೀದಿಸಲು ಸಾಧ್ಯವಾಗುವುದಿಲ್ಲ. ಇದೇ ನೆನಪಿನಲ್ಲಿ ಪುನೀತ್ ರಾಮಾಯಣ ಪುಸ್ತಕ ಹಿಡಿದು ಈ ರೀತಿ ಪೋಸ್ಟ್ ಮಾಡಿದ್ದಾರೆ.