ವಿರಳ ಕಾಯಿಲೆಗಳನ್ನು ಎದುರಿಸುವ ಮಕ್ಕಳಿಗಾಗಿ ಆರ್ಗನೈಸೇಷನ್ ಫಾರ್ ರೇರ್ ಡಿಸೀಸ್ ಇಂಡಿಯಾ(ಒಆರ್ ಡಿಐ) ಸಂಘಟನೆ ಕಳೆದ 2 ವರ್ಷಗಳಿಂದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷ ಬೆಂಗಳೂರು ಹಾಗೂ ಮುಂಬೈ ನಲ್ಲಿ ಫೆ.25 ರಂದು ಕಬ್ಬನ್ ಪಾರ್ಕ್ ನಿಂದ ಆಯೋಜಿಸಲಾಗಿದ್ದ 7 ಕಿ.ಮೀ ರೇಸ್ 7 ಮ್ಯಾರಥಾನ್ ನಲ್ಲಿ ನಟ ನಟರಾಜ್ ಭಾಗಿಯಾಗಿದ್ದು ವಿಶೇಷವಾಗಿತ್ತು.