ಹತ್ಯೆ ಸಂಚು ರೂಪಿಸಿದ್ದ ಹಿನ್ನಲೆಯಲ್ಲಿ ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು, ಚಿತ್ರೀಕರಣವನ್ನು ಮುಂದಕ್ಕೆ ಹಾಕುವಂತೆ ತಿಳಿಸಿದ್ದಾರೆ. ಪೊಲೀಸರ ನಿರ್ದೇಶನದ ಮೇರೆಗೆ ನಿರ್ಮಾಪಕ ರಮೇಶ್ ತೌರಾನಿಯವರು ಚಿತ್ರೀಕರಣವನ್ನು ಮುಂಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸಲ್ಮಾನ್ ಅವರನ್ನು ತಮ್ಮ ಭದ್ರತೆಯಲ್ಲೇ ಮುಂಬೈನ ಬಾಂದ್ರಾ ನಿವಾಸಕ್ಕೆ ಕರೆದೊಯ್ದಿರುವ ಪೊಲೀಸರು ಸಲ್ಮಾನ್ ಅವರ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆಂದು ಹೇಳಳಾಗುತ್ತಿದೆ.