ಚಿತ್ರದಲ್ಲಿ ಧನ್ ವೀರ್ ನಾಯಕನಾಗಿ ಅಭಿನಯಿಸುತ್ತಿದ್ದು ಚಿತ್ರಕ್ಕಾಗಿ ಸಾಕಷ್ಟು ತಯಾರಿಯನ್ನು ಮಾಡಿಕೊಂಡಿದ್ದಾರೆ. ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಚಿತ್ರಕ್ಕೆ ತಿಮ್ಮೇಗೌಡ ಬಂಡವಾಳ ಹೂಡುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ ಸಂಯೋಜಿಸುತ್ತಿದ್ದು ಸಂತೋಷ್ ರೈ ಪತಾಜೆ ಅವರ ಛಾಯಾಗ್ರಹಣವಿದೆ.