ಸರಿಗಮಪ ರನ್ನರ್ ಅಪ್ ಜ್ಞಾನೇಶ್‌ಗೆ ಒಲಿದ ಅದೃಷ್ಟ. ಕನ್ನಡ ಚಿತ್ರಕ್ಕೆ ಧ್ವನಿ!

ಸರಿಗಮಪ 14 ಸೀಸನ್ ನ ರನ್ನಪ್ ಅಪ್ ಗಣಿನಾಡು ಬಳ್ಳಾರಿಯ ಪ್ರತಿಭೆ ಜ್ಞಾನೇಶ್‌ಗೆ ಅದೃಷ್ಟ ಬಲಿದಿದ್ದು ಕನ್ನಡ ಸಿನಿಮಾದಲ್ಲಿ ಹಾಡೊಂದನ್ನು ಹಾಡಿದ್ದಾರೆ...
ಜ್ಞಾನೇಶ್
ಜ್ಞಾನೇಶ್
Updated on
ಸರಿಗಮಪ 14 ಸೀಸನ್ ನ ರನ್ನಪ್ ಅಪ್ ಗಣಿನಾಡು ಬಳ್ಳಾರಿಯ ಪ್ರತಿಭೆ ಜ್ಞಾನೇಶ್‌ಗೆ ಅದೃಷ್ಟ ಬಲಿದಿದ್ದು ಕನ್ನಡ ಸಿನಿಮಾದಲ್ಲಿ ಹಾಡೊಂದನ್ನು ಹಾಡಿದ್ದಾರೆ. 
ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕಿರಿಕ್ ಪಾರ್ಟಿ ಚಿತ್ರವನ್ನು ನಿರ್ದೇಶಿಸಿದ್ದ ರಿಷಬ್ ಶೆಟ್ಟಿ ಇದೀಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರವನ್ನು ನಿರ್ದೇಶಿಸುತ್ತಿದ್ದು ಈ ಚಿತ್ರದ ಹಾಡೊಂದಕ್ಕೆ ಜ್ಞಾನೇಶ್‌ ಧ್ವನಿ ನೀಡಿದ್ದಾರೆ. 
ಬೆಂಗಳೂರಿನಲ್ಲಿ ನಿನ್ನೆ ಈ ಸಾಂಗ್ ರೆಕಾರ್ಡ್ ಮಾಡಲಾಯಿತು. ಇನ್ನು ಮೊದಲ ಬಾರಿಗೆ ಚಿತ್ರವೊಂದಕ್ಕೆ ಹಾಡಿರುವುದು ಖುಷಿ ತಂದಿದೆ. ಆರಂಭದಲ್ಲಿ ಭಯವಾಗಿತ್ತು ನಂತರ ಚೆನ್ನಾಗಿ ಹಾಡಿದೆ ಎಂದು ಜ್ಞಾನೇಶ್‌ ಹೇಳಿಕೊಂಡಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com