ಸರಿಗಮಪ ರನ್ನರ್ ಅಪ್ ಜ್ಞಾನೇಶ್‌ಗೆ ಒಲಿದ ಅದೃಷ್ಟ. ಕನ್ನಡ ಚಿತ್ರಕ್ಕೆ ಧ್ವನಿ!

ಸರಿಗಮಪ 14 ಸೀಸನ್ ನ ರನ್ನಪ್ ಅಪ್ ಗಣಿನಾಡು ಬಳ್ಳಾರಿಯ ಪ್ರತಿಭೆ ಜ್ಞಾನೇಶ್‌ಗೆ ಅದೃಷ್ಟ ಬಲಿದಿದ್ದು ಕನ್ನಡ ಸಿನಿಮಾದಲ್ಲಿ ಹಾಡೊಂದನ್ನು ಹಾಡಿದ್ದಾರೆ...
ಜ್ಞಾನೇಶ್
ಜ್ಞಾನೇಶ್
ಸರಿಗಮಪ 14 ಸೀಸನ್ ನ ರನ್ನಪ್ ಅಪ್ ಗಣಿನಾಡು ಬಳ್ಳಾರಿಯ ಪ್ರತಿಭೆ ಜ್ಞಾನೇಶ್‌ಗೆ ಅದೃಷ್ಟ ಬಲಿದಿದ್ದು ಕನ್ನಡ ಸಿನಿಮಾದಲ್ಲಿ ಹಾಡೊಂದನ್ನು ಹಾಡಿದ್ದಾರೆ. 
ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕಿರಿಕ್ ಪಾರ್ಟಿ ಚಿತ್ರವನ್ನು ನಿರ್ದೇಶಿಸಿದ್ದ ರಿಷಬ್ ಶೆಟ್ಟಿ ಇದೀಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರವನ್ನು ನಿರ್ದೇಶಿಸುತ್ತಿದ್ದು ಈ ಚಿತ್ರದ ಹಾಡೊಂದಕ್ಕೆ ಜ್ಞಾನೇಶ್‌ ಧ್ವನಿ ನೀಡಿದ್ದಾರೆ. 
ಬೆಂಗಳೂರಿನಲ್ಲಿ ನಿನ್ನೆ ಈ ಸಾಂಗ್ ರೆಕಾರ್ಡ್ ಮಾಡಲಾಯಿತು. ಇನ್ನು ಮೊದಲ ಬಾರಿಗೆ ಚಿತ್ರವೊಂದಕ್ಕೆ ಹಾಡಿರುವುದು ಖುಷಿ ತಂದಿದೆ. ಆರಂಭದಲ್ಲಿ ಭಯವಾಗಿತ್ತು ನಂತರ ಚೆನ್ನಾಗಿ ಹಾಡಿದೆ ಎಂದು ಜ್ಞಾನೇಶ್‌ ಹೇಳಿಕೊಂಡಿದ್ದಾನೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com