ನನ್ನ ಮನಸ್ಸಿನಲ್ಲಿ ಅನಾಥರಿಗೆ ಒಂದು ವಿಶೇಷ ಸ್ಥಾನವಿದೆ. ಬೆಳಗಾವಿಯ ಯುವಕ ಒಬ್ಬರೇ ಈ ಅನಾಥ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಬಗ್ಗೆ ನಾನು ಓದಿದ್ದೆ. ಎಚ್,ಐವಿ ಪೀಡಿತ ಮಕ್ಕಳನ್ನು ಅವರು ಪಾಲನೆ ಪೋಷಣೆ ಮಾಡುತ್ತಿದ್ದಾರೆ, ಅವರನ್ನು ಶಾಲೆಯಲ್ಲು ಸಹ ಸೇರಿಸಿಕೊಳ್ಳುವುದಿಲ್ಲ, ಹೀಗಾಗಿ ಆ ಮಕ್ಕಳಿಗೆ ಶಿಕ್ಷಣ ಮತ್ತು ವಸತಿ ನೀಡಲು ನಾನು ನಿರ್ಧರಿಸಿದೆ, ಹೀಗಾಗಿ ನಾನು ಅವರನ್ನು ಭೇಟಿ ಮಾಡಿ ಅನಾಥ ಮಕ್ಕಳಿಗೆ ವಸತಿ ಮತ್ತು ಶಿಕ್ಷಣಕ್ಕೆ ಹಣ ನೀಡಿದೆ ಎಂದು ಹೇಳಿದರು.