ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಹೋಟೆಲ್ನಲ್ಲಿ ಹರ್ಷ ಮತ್ತು ಸ್ನೇಹಿತರು ಕಾರು ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಊಟ ಸರ್ವ್ ಮಾಡುವ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಹೋಟೆಲ್ ಹುಡುಗರು ಹಾಗೂ ಹರ್ಷ ಸ್ನೇಹಿತ ಮಧ್ಯೆ ಗಲಾಟೆ ನಡೆದಿದೆ. ಈ ಸಂದರ್ಭ ಮಾತು ಮಿತಿ ಮೀರಿ ಹೋಟೆಲ್ ಹುಡುಗರು ನಟ ಹರ್ಷ ಮೇಲೆ ಹಲ್ಲೆ ನಡೆಸಿದ್ದಾರೆ.