ದೀಪಿತ್ ಛಾಯಾಗ್ರಹಣ ಮಾಡಿರುವ ಈ ಚಿತ್ರದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್,ಅನನ್ಯಾ ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್, ಕೃಷ್ಣಮೂರ್ತಿ ಕವತರ್ ,ಬೆನಕ ನಂಜಪ್ಪ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಶ್ರೀ ಕಟೀಲು ಸಿನಿಮಾಸ್ ಮೂಲಕ ಈ ಚಿತ್ರ ಅದ್ಧೂರಿಯಾಗಿ ಚಿತ್ರೀಕರಣವನ್ನು ಆರಂಭಿಸಲಿದೆ.