ನಟಿ ಶ್ರಿದೇವಿ ಅವರಿಗೆ ರಾಜ್ಯ ಸರ್ಕಾರದ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸಿದ್ದರ ಸಂಬಂಧ ವಿವರಣೆ ಕೋರಿ ಆರ್ ಟಿ ಐ ಕಾರ್ಯಕರ್ತ ಅನಿಲ್ ಗಲಗಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಆರ್ ಟಿಐ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರ ನಿರ್ದೇಶನದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀದೇವಿ ಅಂತ್ಯ ಸಂಸ್ಕಾರ ನೆರವೇರಿದೆ ಎಂದು ತಿಳಿಸಿದೆ,