‘ಕಾವೇರಿ ವಿಚಾರದಲ್ಲಿ ತಮಿಳು ನಟ ರಜನಿಕಾಂತ್ ಕನ್ನಡಿಗರನ್ನು ಕೆಣಕಿದ್ದಾರೆ. ಹೀಗಾಗಿ ಈ ಹಿಂದೆ ಹೇಳಿದಂತೆ, ಅವರ ನಟನೆಯ ‘ಕಾಲ’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡುವುದಿಲ್ಲ. ಇದು ನೆಲ, ಜಲದ ಪ್ರಶ್ನೆ ಆಗಿರುವುದರಿಂದ ಸಿನಿಮಾ ಪ್ರದರ್ಶನ ಮಾಡದಂತೆ ಚಿತ್ರಮಂದಿರದ ಮಾಲೀಕರಲ್ಲಿ ಕೋರಿದ್ದೇವೆ. ಸ್ವಯಂ ಪ್ರೇರಿತವಾಗಿ ನಿರ್ಧಾರ ತೆಗೆದುಕೊಳ್ಳುವುದು ಇನ್ನೂ ಒಳಿತು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ