ಸಂಕಷ್ಟಕರ ಗಣಪತಿ ಚಿತ್ರದಲ್ಲಿ ಲಿಖಿತ್ ಶೆಟ್ಟಿ ನಾಯಕನಟನಾಗಿ ಕಾಣಿಸಿಕೊಳ್ಳುತ್ತಿದ್ದು ಆತ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುತ್ತಾನೆ. ನಾಯಕನ ಕೈಗೆ ತೊಂದರೆ ಇರುತ್ತದೆ. ಕೆಲವೊಮ್ಮೆ ಆತನಿಗೆ ತನ್ನ ಕೈ ಮೇಲೆಯೇ ನಿಯಂತ್ರಣ ಇರುವುದಿಲ್ಲ. ಹೀಗಾಗಿ ಆತ ಕೆಲವು ಬಾರಿ ಸಂಕಷ್ಟಕ್ಕೆ ಸಿಲುಕುತ್ತಾನೆ ಹಾಗೂ ಅದರಿಂದ ಹೇಗೆ ಬರಬರುತ್ತಾನೆ ಎಂಬುದು ಚಿತ್ರದ ಕಥಾವಸ್ತು. ಹೀಗಾಗಿ ನಿರ್ದೇಶಕರು ಸಂಕಷ್ಟ'ಹರ' ಬದಲಿಗೆ 'ಕರ' ಎಂದು ಟೈಟಲ್ ಇಟ್ಟಿದ್ದಾರೆ.