ಸ್ಯಾಂಡಲ್ವುಡ್ ಅಷ್ಟೇ ಅಲ್ಲ ಎಲ್ಲಾ ರಂಗಗಳಲ್ಲೂ ಮೀಟೂ ಅಂತಹ ಕಹಿ ಅನುಭವದ ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಕಹಿ ಅನುಭವಗಳಿಂದ ನೋವಾಗಿರುವವರು ಧ್ವನಿ ಎತ್ತುತ್ತಿದ್ದಾರೆ. ಸಿನಿ ರಂಗದಲ್ಲಿ ಈ ಪ್ರಕರಣಗಳನ್ನು ನೋಡಿಕೊಳ್ಳಲು ಹಿರಿಯರು ಇದ್ದಾರೆ, ಅವರು ಈ ಪ್ರಕರಣಗಳನ್ನು ಬಗೆಹರಿಸಿ ಅನ್ಯಾಯ ಆದವರಿಗೆ ನ್ಯಾಯ ಕೊಡಿಸುತ್ತಾರೆ ಎಂದು ಹೇಳಿದರು.