ಅಂಬರೀಷ್ ತಮ್ಮ ಒಳ್ಳೆಯತನದಿಂದ ಎಲ್ಲರ ಅಣ್ಣ , ಎಲ್ಲರ ಸ್ನೇಹಿತ,ತಮ್ಮ ಹುಸಿ ಕೋಪ ಮುನಿಸಿನಿಂದಲೇ ಲಕ್ಷಾಂತರ ಜನರ ಪ್ರೀತಿ ಸಂಪಾದಿಸಿದ್ದ ಅಣ್ಣ . ಚಿತ್ರನಟರಾಗಿ , ರಾಜಕಾರಣಿಯಾಗಿ , ಹಿರಿಯಣ್ಣರಾಗಿ ಬಾವುಕ ಪ್ರೀತಿ ತೋರಿಸಿದ್ದ ಸಹೃದಯಿ ಇನ್ನಿಲ್ಲವೆಂಬ ಮಾತು ಅತ್ಯಂತ ಕಠಿಣ . ಅವರ ಅಗಲಿಕೆಯ ದುಃಖವನ್ನು ಬರಿಸಿವ ಶಕ್ತಿ ಎಲ್ಲರಿಗೂ ಭಗವಂತ ನೀಡಲಿ ಎನ್ನುವುದಾಗಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.