ಅವರು ಯಾವ ರೀತಿ ಸಮಸ್ಯೆ ಬಗೆ ಹರಿಸುತ್ತಿದ್ದರು ಎಂಬ ಬಗ್ಗೆ ಕನ್ನಡ ಸಿನಿಮಾ ನಿರ್ಮಾಪಕ ಸಾ,ರಾ ಗೋವಿಂದು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ, ಮೊದಲು ಹೇಳುವುದನ್ನು ಕೇಳಿಸಿಕೊಳ್ಳುತ್ತಿದ್ದರು, ನಂತರ ನ್ಯಾಯ ಒದಗಿಸುತ್ತಿದ್ದರು,ಎಲ್ಲರೂ ಅವರ ಮಾತಿಗೆ ತಲೆಬಾಗುತ್ತಿದ್ದರು. ಹೀಗಾಗಿ ಅವರು ಕನ್ನಡ ಚಿತ್ರೋದ್ಯಮದ ಸುಪ್ರೀಂ ಕೋರ್ಟ್ ಆಗಿದ್ದರು.