ನಿನ್ ಒಳಗೆ ನೀನು ತಿಳಿದು ನೋಡಣ್ಣ ಎಂಬ ಜಾನಪದ ಹಾಡಿನ ಮೂಲಕ ಹನುಮಂತ ತೀರ್ಪುಗಾರರ ಕಣ್ತೇರಿಸಿದ್ದರು. ಅಲ್ಲದೆ ತೀರ್ಪುಗಾರರಿಂದ ಹೊಗಳಿಸಿಕೊಂಡು ಸ್ಫರ್ಧೆಗೆ ಆಯ್ಕೆಯಾಗಿದ್ದರು. ಇನ್ನು ಅಲ್ಲಿ ನೆರೆದಿದ್ದ ಅಭಿಮಾನಿಗಳು ಮತ್ತೊಮ್ಮೆ ಹಾಡುವಂತೆ ಹನುಮಂತ ನನ್ನು ಕೇಳಿಕೊಂಡರು. ಅಷ್ಟರ ಮಟ್ಟಿಗೆ ಹನುಮಂತನ ಹಾಡು ಜನರಿಗೆ ಇಷ್ಟವಾಗಿತ್ತು.