ಯುವಜನತೆಯನ್ನೇ ಕೇಂದ್ರವಾಗಿಸಿಕೊಂಡು ಹೆಣೆದ ಪಂಚತಂತ್ರದ ಕಥೆಯಲ್ಲಿ ಜನರೇಷನ್ ಗ್ಯಾಪ್ ಬಗೆಗೆ ಸಹ ಹೇಳಲಾಗಿದೆ. ಇನ್ನು ಇದೇ ಅಕ್ಟೋಬರ್ ಅಂತ್ಯಕ್ಕೆ ಚಿತ್ರದ ಆಡಿಯೋ ಲಾಂಚ್ ಆಗುವ ಸಾಧ್ಯತೆ ಇದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತವಿದ್ದು ಸುಗಾನ್ ಛಾಯಾಗ್ರಹಣವಿದೆ.ಕಲಾ ನಿರ್ದೇಶಕರಾಗಿ ಶಶಿಧರ್ ಆದಪ್ಪ, ಸಂಕಲನಕಾರರಾಗಿ ಸುರೇಶ್ ಆರ್ಮುಗಂ ಕೆಲಸ ಮಾಡುತ್ತಿದ್ದಾರೆ.