ಇತಿಹಾಸಕಾರರ ಪ್ರಕಾರ, 1846 ಜುಲೈ 23ರಂದು ಬ್ರಿಟಿಷರ ವಿರುದ್ಧ ನಡೆದ ಗಿಡ್ಡಲುರು ಬಂಡಾಯದಲ್ಲಿ ಉಯ್ಯಾಲುವಾಡ ನರಸಿಂಹರೆಡ್ಡಿ ಜತೆ ಅವುಕು ರಾಜ ಕೈ ಜೋಡಿಸುತ್ತಾನೆ. ಈ ಕದನದಲ್ಲಿ ಸೆರೆಯಾದ ಉಯ್ಯಾಲು ನರಸಿಂಹರೆಡ್ಡಿಯನ್ನು 1846ರ ಅಕ್ಟೋಬರ್ 6ರಂದು ಮರಣದಂಡನೆಗೊಳಪಡಿಸುತ್ತಾರೆ. ಇದೇ ಕಥಾವಸ್ತುವನ್ನಿಟ್ಟುಕೊಂಡು ನಿರ್ದೇಶಕ ಸುರೇಂದರ್ ಚಿತ್ರವನ್ನು ನಿರ್ದೇಶಿಸಿದ್ದಾರೆ.