ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಮತ್ತು ಅಭಿಷೇಕ್ ಜಿ ಕಾಸರಗೋಡು ಸಂಗೀತವಿದ್ದು ವಿಕ್ರಮ್ ಮೋರ್ ಸಾಹಸ ನಿರ್ದೇಶಕರಾಗಿದ್ದಾರೆ. ಎನ್.ಎಲ್.ಎನ್ ಮೂರ್ತಿ ಅವರ ನಿರ್ಮಾಣದ ಈ ಚಿತ್ರದಲ್ಲಿ ಅಮೃತಾ ಅಯ್ಯರ್ , ಸಂಪತ್ ಮೈತ್ರಿಯಾ, ಅಪರ್ಣಾ, ಸೀತಾ ಕೋಟೆ, ಶ್ರೀನಿವಾಸ್ ಪ್ರಭು, ಮಂಜುನಾಥ್ ಹೆಗಡೆ ಮೊದಲಾದವರ ಅಭಿನಯವಿದೆ.