ಅಯೋಗ್ಯದಂತ ಹಿಟ್ ಸಿನಿಮಾ ಕೊಡಲು ಸಾಧ್ಯವಾಯಿತು. ಉದಯ್ ಮೆಹ್ತಾ ಮತ್ತು ಉಮಾಪತಿ ನಿರ್ಮಾಪಕರು ನನ್ನ ಜೊತೆ ಇದ್ದಾರೆ ಅದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ, ಸದ್ಯ ನಾನು ಮದಗಜ ಸಿನಿಮಾ ಆರಂಭಿಸಲು ನಿರ್ಧರಿಸಿದ್ದೇನೆ, ಈ ಬಗ್ಗೆ ಧ್ರುವ ಸರ್ಜಾ ಅವರ ಜೊತೆ ಚರ್ಚಿಸಲಿದ್ದೇನೆ ಎಂದು ಹೇಳಿದ್ದಾರೆ. ಅವರು ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ, ಹಾಗಾಗಿ ಡೇಟ್ಸ್ ಹೊಂದಾಣಿಕೆ ಕಷ್ಟವಾಗುತ್ತಿದೆ. ಇದಕ್ಕೆ ಬೇರೆ ಪರಿಹಾರ ಹುಡುಕುತ್ತೇವೆ ಎಂದು ಮಹೇಶ್ ಹೇಳಿದ್ದಾರೆ.