ರಶ್ಮಿಕಾ-ರಕ್ಷಿತ್ ಬ್ರೇಕಪ್ ಸುದ್ದಿ: ರಕ್ಷಿತ್ ಪರ ಕಿಚ್ಚ ಸುದೀಪ್ ಹೇಳಿದ್ದೇನು!

ಸ್ಯಾಂಡಲ್ವುಡ್ ನ ಕಿರಿಕ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಬ್ರೇಕಪ್ ಕುರಿತಂತೆ ರಕ್ಷಿತ್ ಶೆಟ್ಟಿ ನಿನ್ನೆ ಸ್ಪಷ್ಟನೆ ನೀಡಿದ್ದು ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ರಕ್ಷಿತ್ ಪರ ಬ್ಯಾಟ್ ಬೀಸಿದ್ದಾರೆ....
ರಶ್ಮಿಕಾ ಮಂದಣ್ಣ-ರಕ್ಷಿತ್ ಶೆಟ್ಟಿ-ಕಿಚ್ಚ ಸುದೀಪ್
ರಶ್ಮಿಕಾ ಮಂದಣ್ಣ-ರಕ್ಷಿತ್ ಶೆಟ್ಟಿ-ಕಿಚ್ಚ ಸುದೀಪ್
ಬೆಂಗಳೂರು: ಸ್ಯಾಂಡಲ್ವುಡ್ ನ ಕಿರಿಕ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಬ್ರೇಕಪ್ ಕುರಿತಂತೆ ರಕ್ಷಿತ್ ಶೆಟ್ಟಿ ನಿನ್ನೆ ಸ್ಪಷ್ಟನೆ ನೀಡಿದ್ದು ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ರಕ್ಷಿತ್ ಪರ ಬ್ಯಾಟ್ ಬೀಸಿದ್ದಾರೆ. 
ಕಪೋಲಕಲ್ಪಿತ ಸುದ್ದಿಗಳಿಂದ ರಶ್ಮಿಕಾ ಮಂದಣ್ಣ ಅವರನ್ನು ದೂಷಿಸಬೇಡಿ ಎಂದು ಫೇಸ್ ಬುಕ್ ನಲ್ಲಿ ರಕ್ಷಿತ್ ಶೆಟ್ಟಿ ಹೇಳಿಕೊಂಡಿದ್ದರು. ಇದರ ಬಗ್ಗೆ ಇಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ರಕ್ಷಿತ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಜೀವನದಲ್ಲಿ ಒಳ್ಳೆಯದಾಗಲಿ ಅಂತ ಶುಭ ಹಾರೈಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com