'ಹದಿನೆಂಟು ವರ್ಷಗಳ ಕೆಳಗೆ ನಾನು ಕುದುರೆಮುಖ ಬೆಟ್ಟಕ್ಕೆ ಹೋಗಿದ್ದೆ. ಅಲ್ಲಿನ ವಾತಾವರಣ ಕಂಡು ಇಲ್ಲೊಂದು ಸಿನಿಮಾ ಮಾಡಬೇಕು ಅನಿಸಿತು. ಆ ಪರಿಸರಕ್ಕೆ ಹೊಂದುವಂಥ ಕಥೆ ಹೆಣೆಬೇಕು ಎಂಬ ಉತ್ಸಾಹ ಬಂತು. ತುಂಬಾ ವರ್ಷಗಳ ನಂತರ ಕಾರ್ಮೋಡ ಸರಿದಾಗ ಕಥೆ ಸಿಕ್ಕಿತು. ನನ್ನ ಮೊದಲ ಚಿತ್ರಕ್ಕೆ ಇಂಥದ್ದೊಂದು ಕಥೆ ಸಿಕ್ಕಿದ್ದು, ಖುಷಿ ಕೊಟ್ಟಿದೆ' ಎಂದು ನಿರ್ದೇಶಕ ಹೇಳಿದ್ದಾರೆ..