ಡಾ. ರಾಜ್, ಅಂಬರೀಶ್ ಸಮಾಧಿಗೆ ನಮಿಸಿದ ತೆಲುಗು ನಟ ಜಗಪತಿ ಬಾಬು

ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ...
ಜಗಪತಿ ಬಾಬು
ಜಗಪತಿ ಬಾಬು
Updated on
ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. 
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ನಿರ್ಮಾಪಕ ಉಮಾಪತಿ ಅವರೊಂದಿಗೆ ಜಗಪತಿ ಬಾಬು ಅವರು ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸಿ ಡಾ. ರಾಜ್, ಪಾರ್ವತಮ್ಮ ಮತ್ತು ಅಂಬರೀಶ್ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. 
ರಾಬರ್ಟ್ ಚಿತ್ರದಲ್ಲಿ ಜಗಪತಿ ಬಾಬು ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದು ಶೂಟಿಂಗ್ ಗಾಗಿ ಬೆಂಗಳೂರಿಗೆ ಆಗಮಿಸಿದ ಅವರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com