ದರ್ಶನ್ ಅವರು ಇತ್ತೀಚಿಗೆ ಫೇಸ್ ಬುಕ್ ನಲ್ಲಿ 'ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ಇತ್ತೀಚೆಗೆ ಕೆಲವು ಅಭಿಮಾನಿಗಳು ನನ್ನ ಹುಟ್ಟು ಹಬ್ಬದ ಪ್ರಯುಕ್ತ ನನ್ನ ಮನೆಯ ಹತ್ತಿರ ಆಹಾರ ಪದಾರ್ಥಗಳನ್ನು ತಂದು ನೀಡುತ್ತೇವೆ, ಅದನ್ನು ಸಿದ್ದಗಂಗಾ ಮಠ ಹಾಗೂ ಕೆಲವು ಅನಾಥಾಶ್ರಮಕ್ಕೆ ತಲುಪಿಸಿ ಎಂದು ಕೇಳಿಕೊಂಡು ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಬಿಟ್ಟಿರುವುದು ತುಂಬಾ ಸಂತೋಷ ತಂದಿದೆ ಎಂದು ಬರೆದಿದ್ದರು. ಅಲ್ಲದೆ ಅಭಿಮಾನಿಗಳು ನೀಡಿದ ವಸ್ತುಗಳನ್ನು ತಾವೇ ಅನಾಥಾಶ್ರಮಗಳಿಗೆ ಹಾಗೂ ಸಿದ್ಧಗಂಗಾ ಮಠಕ್ಕೆ ತಲುಪಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಡಿ ಬಾಸ್