ಅಂಬಿ ನಿಧನ: ಯಶ್ ಬಳಿಕ ಸರಳ ಹುಟ್ಟುಹಬ್ಬ ಆಚರಣೆಗೆ ದರ್ಶನ್ ಮನವಿ

ಕನ್ನಡ ಚಿತ್ರರಂಗದ ಮಾಣಿಕ್ಯ, ಮಂಡ್ಯದ ಗಂಡು ಅಂಬರೀಶ್ ಅವರ ನಿಧನ ಹಿನ್ನೆಲೆಯಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ಯಾವ ಸ್ಟಾರ್ ನಟರು ಮುಂದಾಗುತ್ತಿಲ್ಲ.
ಅಂಬರೀಶ್-ದರ್ಶನ್
ಅಂಬರೀಶ್-ದರ್ಶನ್
Updated on
ಬೆಂಗಳೂರು: ಕನ್ನಡ ಚಿತ್ರರಂಗದ ಮಾಣಿಕ್ಯ, ಮಂಡ್ಯದ ಗಂಡು ಅಂಬರೀಶ್ ಅವರ ನಿಧನ ಹಿನ್ನೆಲೆಯಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ಯಾವ ಸ್ಟಾರ್ ನಟರು ಮುಂದಾಗುತ್ತಿಲ್ಲ. 
ಇನ್ನು ಮುಂದಿನ ಫೆಬ್ರವರಿ 16ಕ್ಕೆ ದರ್ಶನ್ 42ನೇ ವರ್ಷಕ್ಕೆ ಕಾಲಿಡುತ್ತಿದ್ದು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದು ದರ್ಶನ್ ತಮ್ಮ ಅಭಿಮಾನಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. 
ಪತ್ರದಲ್ಲಿ ದರ್ಶನ್ ಈ ರೀತಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com