ನನ್ನ ಪ್ರೀತಿಯ ಅಚ್ಚುಮೆಚ್ಚಿನ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ವಿನಂತಿ. ಕೆಲ ದಿನಗಳ ಹಿಂದಷ್ಟೆ ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ. ಅಲ್ಲದೆ ಜನ್ಮದಿನದ ಸಂದರ್ಭದಲ್ಲಿ ನಾವ್ಯಾರೂ ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ದೂರದೂರಿನಿಂದ ಬಂದು ನನಗಾಗಿ ಕಾಯಬೇಡಿ. ಹಾರ, ಕೇಕ್, ಬ್ಯಾನರ್ ಗಳಿಗಾಗಿ ಖರ್ಚು ಮಾಡದೆ, ಅದೇ ಹಣವನ್ನು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ನೀಡಿ” ಎಂದು ಮನವಿ ಮಾಡಿಕೊಂಡಿದ್ದಾರೆ.